25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತು
ಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ ಗಿಳಿಕಾಪು ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರುಗಳಾಗಿ ಹೇಮಂತ್, ಉಸ್ಮಾನ್, ಸುಲೈಮಾನ್, ಪ್ರಸನ್ನ, ಲೀಲಾ, ಪ್ರಶಾಂತಿ, ದೇವಕಿ, ಜೇವಿತಾ ನಿಶಾ ಮೊಂತೆರೋ, ಡೀಕಮ್ಮ,ಪೂರ್ಣಿಮಾ, ಜಮೀಲಾ, ಸಕೀನಾ, ನೆಬಿಸ, ಸಮೀನಾ, ಆಸಿಯ , ಸೌಧ,ಇವರನ್ನು ಆಯ್ಕೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಬೆನ್ನಿ ಪಾಯ್ಸ್ ಸ್ವಾಗತಿಸಿ, ಶಿಕ್ಷಕಿ ದೇವಿಕಾ ರವರು ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ನೀಡಿ, ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಜ್ಯೋತಿ ವಂದಿಸಿದರು.

Related posts

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya
error: Content is protected !!