37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಡೆಯಿತು.

ಭಕ್ತಾದಿಗಳು ಶ್ರೀ ದೇವರಿಗೆ ಹಾಲು ಸೀಯಳಾಭಿಷೇಕ ಹೂ ಸಮರ್ಪಿಸಿದರು. ದೇವಾಲಯದ ಆಡಳಿತ ಮೊಕ್ತೇಶರರಾದ ಹರ್ಷ ಸಂಪಿಗೆತ್ತಾಯ, ದೇವಾಲಯದ ಅರ್ಚಕರು ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!