23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು.

ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ವಿಧಿ ವಿಧಾನಗಳು ನೆರವೇರಿತು. ಬಸದಿಗೆ ಸಂಬಂಧಿಸಿದ ಶ್ರಾವಕ ಮತ್ತು ಶ್ರಾವಿಕೆಯರು ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಸಹಕರಿಸಿದರು. ಪೂಜಾ ವಿಧಿ ವಿಧಾನಗಳನ್ನು ಬಸದಿಯ ಪ್ರಧಾನ ಅರ್ಚಕರಾದ ಜಯರಾಜ್ ಇಂದ್ರ ರವರು ನೆರವೇರಿಸಿಕೊಟ್ಟರು.

Related posts

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!