30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿ
ನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ವಿಶೇಷ ಪೂಜೆ ಆ.9ರಂದು ಜರುಗಿತು.


ಬೆಳಿಗ್ಗೆ ನಾಗಕಲ್ಲುರ್ಟಿ ದೈವಸ್ಥಾನ ಹಾಗೂ ಶ್ರೀ ನಾಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ನಾಗದೇವರಿಗೆ
ಆಡಳಿತ ಮೋಕ್ತೇಸರರಾದ ರಾಜೀವ ಅವರ ನೇತೃತ್ವದಲ್ಲಿ ತನು ತಂಬಿಲ ವಿಶೇಷ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಸರ್ವ ಸದಸ್ಯರು, ಊರ, ಪರವೂರ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya
error: Content is protected !!