September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ನಂತರ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಕಳೆಂಜ : ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡ ನಿಧನ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya
error: Content is protected !!