ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಡ : ವಿಶ್ವ ಹಿಂದೂ ಪರಿಷದ್ ಭಜರಂಗದಳ ನಡ ಉಪಖಂಡ ಸಮಿತಿ ಸುರ್ಯ ಇದರ ವತಿಯಿಂದ, ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ತಾಲೂಕು ಸಂಯೋಜಕ್ ಸಂತೋಷ್ ಅತ್ತಾಜೆ ಹಾಗೂ ಸುರ್ಯ ಉಪಖಂಡ ಸಮಿತಿಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು .

Leave a Comment

error: Content is protected !!