September 6, 2026
Uncategorized

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ನಡ : ವಿಶ್ವ ಹಿಂದೂ ಪರಿಷದ್ ಭಜರಂಗದಳ ನಡ ಉಪಖಂಡ ಸಮಿತಿ ಸುರ್ಯ ಇದರ ವತಿಯಿಂದ, ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ತಾಲೂಕು ಸಂಯೋಜಕ್ ಸಂತೋಷ್ ಅತ್ತಾಜೆ ಹಾಗೂ ಸುರ್ಯ ಉಪಖಂಡ ಸಮಿತಿಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು .

Related posts

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya
error: Content is protected !!