July 23, 2026
Uncategorized

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ನಡ : ವಿಶ್ವ ಹಿಂದೂ ಪರಿಷದ್ ಭಜರಂಗದಳ ನಡ ಉಪಖಂಡ ಸಮಿತಿ ಸುರ್ಯ ಇದರ ವತಿಯಿಂದ, ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ತಾಲೂಕು ಸಂಯೋಜಕ್ ಸಂತೋಷ್ ಅತ್ತಾಜೆ ಹಾಗೂ ಸುರ್ಯ ಉಪಖಂಡ ಸಮಿತಿಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು .

Related posts

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!