30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಹಾಗೂ ಮಹಾಪೂಜೆ ನಡೆಯಿತು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು , ದೇವರ ಪ್ರಸಾದ ಸ್ವೀಕರಿಸಿದರು.,

Related posts

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya
error: Content is protected !!