25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

ಬೆಳ್ತಂಗಡಿ : ಅಕ್ರಮವಾಗಿ ನದಿಗಳಿಂದ ಕಳ್ಳತನ ಮಾಡಿ ಮರಳು ಸಾಗಿಸುತ್ತಿದ್ದ ಲಾರಿಗಳಿಗೆ ಬೆಳ್ಳಂಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆ ನಡೆಸಿದ ಬಗ್ಗೆ ಆ.9 ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ ಮರಳು ಕದ್ದು ತುಂಬಿಸಿಕೊಂಡು ಕಕ್ಕಿಂಜೆ ಕಡೆ ಸಾಗಾಟ ಮಾಡುತ್ತಿದ್ದ ಒಂದು ಲಾರಿ ಹಾಗೂ ಒಂದು ಟೆಂಪೋವನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ.

ಈ ಅಕ್ರಮ ಮರಳು ಸಾಗಾಟದ ಎರಡು ಲಾರಿಗಳ ಮತ್ತು ಮರಳಿನ ಬಗ್ಗೆ ಕ್ರಮ ಕೈಗೊಳ್ಳಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಬೆಳ್ತಂಗಡಿ ತಹಶೀಲ್ದಾರ್ ವರದಿಯನ್ನು ಸಲ್ಲಿಸಲಾಗಿದೆ.

Related posts

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!