24.6 C
ಪುತ್ತೂರು, ಬೆಳ್ತಂಗಡಿ
May 18, 2025
ಕರಾವಳಿಗ್ರಾಮಾಂತರ ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ
ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ
ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು
ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ
ಎಂದು ಅಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
error: Content is protected !!