ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು.


ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!