July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!