July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

ಕೊಕ್ಕಡ : ಇಲ್ಲಿಯ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಅರ್ಚಕ ವೇದಮೂರ್ತಿ ರಮಾನಂದ ಭಟ್ ರವರ ನೇತೃತ್ವದಲ್ಲಿ ನಡೆಯಿತು.

oplus_32

ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
error: Content is protected !!