25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು, ದೇವರ ಪ್ರಸಾದ ಸ್ವೀಕರಿಸಿದರು.

Related posts

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya
error: Content is protected !!