April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!