23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya
error: Content is protected !!