July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya
error: Content is protected !!