23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.

Related posts

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya
error: Content is protected !!