July 23, 2026
ಗ್ರಾಮಾಂತರ ಸುದ್ದಿ

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.

Related posts

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!