22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತು
ಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ ಗಿಳಿಕಾಪು ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರುಗಳಾಗಿ ಹೇಮಂತ್, ಉಸ್ಮಾನ್, ಸುಲೈಮಾನ್, ಪ್ರಸನ್ನ, ಲೀಲಾ, ಪ್ರಶಾಂತಿ, ದೇವಕಿ, ಜೇವಿತಾ ನಿಶಾ ಮೊಂತೆರೋ, ಡೀಕಮ್ಮ,ಪೂರ್ಣಿಮಾ, ಜಮೀಲಾ, ಸಕೀನಾ, ನೆಬಿಸ, ಸಮೀನಾ, ಆಸಿಯ , ಸೌಧ,ಇವರನ್ನು ಆಯ್ಕೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಬೆನ್ನಿ ಪಾಯ್ಸ್ ಸ್ವಾಗತಿಸಿ, ಶಿಕ್ಷಕಿ ದೇವಿಕಾ ರವರು ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ನೀಡಿ, ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಜ್ಯೋತಿ ವಂದಿಸಿದರು.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!