23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

ಬೆಳ್ತಂಗಡಿ: ಇಲ್ಲಿಯ ಚಿತ್ರಾಕೂಟ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ಮಹಾಪೂಜೆ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Related posts

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya
error: Content is protected !!