25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿ
ನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ವಿಶೇಷ ಪೂಜೆ ಆ.9ರಂದು ಜರುಗಿತು.


ಬೆಳಿಗ್ಗೆ ನಾಗಕಲ್ಲುರ್ಟಿ ದೈವಸ್ಥಾನ ಹಾಗೂ ಶ್ರೀ ನಾಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ನಾಗದೇವರಿಗೆ
ಆಡಳಿತ ಮೋಕ್ತೇಸರರಾದ ರಾಜೀವ ಅವರ ನೇತೃತ್ವದಲ್ಲಿ ತನು ತಂಬಿಲ ವಿಶೇಷ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಸರ್ವ ಸದಸ್ಯರು, ಊರ, ಪರವೂರ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya
error: Content is protected !!