ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

ಬೆಳ್ತಂಗಡಿ : ವಿಪರೀತ ಮಳೆಯಿಂದ ಭೂ ಕುಸಿತವಾಗಿ ಹಾನಿಯಾದ ಬೆಳ್ತಂಗಡಿ ತಾಲೂಕಿನ ಮೂರು ಪ್ರದೇಶಕ್ಕೆ ಕೇಂದ್ರ ಸರಕಾರದ ಎರಡು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರದ ಕಲ್ಲಗುಡ್ಡೆ ಟ್ರೀ ಪಾರ್ಕ್ ಬಳಿಯ ಭೂಕುಸಿತ ,ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ NDRF ತಂಡ ಮತ್ತು GSI ತಂಡ ಆ.8 ರಂದು ಸಂಜೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಸರಕಾರದ ಬೆಂಗಳೂರು ಕ್ಯಾಪ್ ನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಇನ್ಸ್ಪೆಕ್ಟರ್ ಶಾಂತಿ ಲಾಲು ಮತ್ತು ತಂಡದ ಸಿಬ್ಬಂದಿಗಳು ಹಾಗೂ GSI (geological serve of india) ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಇಬ್ಬರು ಅಧಿಕಾರಿಗಳು ಜಂಟಿಯಾಗಿ ಆ. 8 ರಂದು ಸಂಜೆ ಬೆಳ್ತಂಗಡಿಯ ಮೂರು ಪ್ರದೇಶಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಮಹಜರು ನಡೆಸಿ ಮಾಹಿತಿ ಕಲೆ ಹಾಕಿ ತೆರಳಿದ್ದಾರೆ‌.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!