September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ನಂತರ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!