September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಕಡೆಮಾರು (ಮಜಲಡ್ಡ) ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಸುರೇಶ್ ಐತಾಳ್ ರವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಊರಿನ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya
error: Content is protected !!