September 6, 2026
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

ಧರ್ಮಸ್ಥಳ: ಧರ್ಮಸ್ಥಳದಿಂದ ಮುಳಿಕ್ಕಾರು ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ಜನರು, ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸುಮಾರು 200 ಕ್ಕಿಂತಲೂ ಹೆಚ್ಚು ಮನೆಗಳನ್ನು ಹೊಂದಿರುವ ಮುಳಿಕ್ಕಾರು ಪ್ರದೇಶಕ್ಕೆ ಹೋಗಲು ರಸ್ತೆಯ ಮಧ್ಯೆ ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ಇದ್ದು, ಉಳಿದ ಕಡೆ ನಡೆದುಕೊಂಡು ಹೋಗಲು ಕಷ್ಟ ಪಡುವ ಸನ್ನಿವೇಶ ಇದೆ. ರಿಕ್ಷಾ, ಜೀಪುಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ತೆರಳಲು ಅಸಾಧ್ಯವಾಗಿದೆ.

ಹರಸಾಹಸ ಪಟ್ಟು ಈ ರಸ್ತೆಯಿಂದ ಜೀಪುಗಳು ಸಾಗಿದರೂ ಕೆಲವು ಕಡೆ ಹೂತು ಹೋಗಿ ಇನ್ನೊಂದು ವಾಹನದಿಂದ ಅಥವಾ ಜನರು ಎಳೆಯಬೇಕಾದ ಪರಿಸ್ಥಿತಿ ಇದೆ.

ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನಹರಿಸಿ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ.

Related posts

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ ವರ್ಧನ ಕಾರ್ಯಾಗಾರ

Suddi Udaya
error: Content is protected !!