22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. 

 ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ  ರವರು ತುಳುನಾಡ ನೆಲದ ಸಂಸ್ಕೃತಿ, ಆಚಾರ- ವಿಚಾರ,  ಮತ್ತು ಗ್ರಾಮೀಣ ಕ್ರೀಡಾಕೂಟಗಳನ್ನು ನೆರೆದಿದ್ದವರಿಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು.

ಸುಮಾರು 250 ಅಧಿಕ ವಿದ್ಯಾರ್ಥಿಗಳು  ಸಾಂಪ್ರದಾಯಿಕ  ಆಟಗಳನ್ನು ಆಡುವುದರೊಂದಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸಂಭ್ರಮಿಸಿದರು. ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ  ಪ್ರಭಾಕರ್, ಧರ್ಮೇಂದ್ರ ಕುಮಾರ್‌,  ನಿತಿನ್‌,  ಚರಣ್ ಸಹಕರಿಸಿದರು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ರವರು ಮತ್ತು ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!