25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳುಸಾಧಕರು

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿಯನ್ನು
ಸುಮಂತ್ ಕುಮಾರ್ ಜೈನ್ ಅವರಿಗೆ ನೀಡಿ ಗೌರವಿಸಲಾಗಿದೆ.

ರಸಾಯನ ವಿಜ್ಞಾನ ಪ್ರಾಧ್ಯಾಪಕರಾಗಿ, ನೀಟ್, ಜೆಇಇ ಟ್ರೈನರ್ ಆಗಿ,ಎಕ್ಸೆಲ್ ಕಾಲೇಜಿನ ಯಶಸ್ವಿನ ಪಯಣದಲ್ಲಿ ಪ್ರಾಮಾಣಿಕತೆ, ಪರಿಶ್ರಮ ಸೇವೆಯಿದೆ.

ಶೈಕ್ಷಣಿಕ ರಂಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಇಗಾಗಲೇ ಹಲವಾರು ಪ್ರಶಸ್ತಿ,ಸಮ್ಮಾನಗಳು ದೊರೆತಿದೆ.

ಈ ಸಂದರ್ಭದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ‌ಸಂಪಾದಕ ರವಿ ಹೆಗಡೆ,ಸಂಪಾದಕ ಅಜಿತ್ ಹನಮಕ್ಕನವರ್ ಉಪಸ್ಥಿತರಿದ್ದರು.

Related posts

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!