24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಿಂತಿದ್ದ ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.


ಧರ್ಮಸ್ಥಳದಿಂದ ದಾವಣಗೆರೆಗೆ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕಾರನ್ನು ನಿಲ್ಲಿಸಿ ಕಾರಿನಲ್ಲಿ ಇದ್ದವರೆಲ್ಲರೂ ಕೆಳಗೆ ಇಳಿದು ಸಮೀಪದಲ್ಲಿದ್ದ ಸಂದರ್ಭ ಮಂಗಳೂರಿಗೆ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನ‌ರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದ್ದು.

ಅದೃಷ್ಟವಶಾತ್ ಕಾರಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ.

ಗುಂಡ್ಯದ ಪರಶುರಾಮ ಕ್ರೈನ್ ಮೂಲಕ ಕಾರನ್ನು ಹೊರತೆಗೆಯಲಾಯಿತು. ಸ್ಥಳಕ್ಕೆ ಸಂಚಾರಿ ಪೊಲೀಸರು ಹಾಗೂ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Related posts

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya
error: Content is protected !!