25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕರಾವಳಿಕೃಷಿಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

ಆರಂಬೋಡಿ: ಹೊಕ್ಕಾಡಿಗೋಳಿ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಗದ್ದೆಯಲ್ಲಿ ಆಗಸ್ಟ್ 18ರಂದು ಜರಗಲಿದೆ.
ಬೆಳಿಗ್ಗೆ 9-30ಕ್ಕೆ ಕುಕ್ಕಿಪ್ಪಾಡಿ ಗ್ರಾ.ಪಂ. ಅಧ್ಯಕ್ಷರಾದ ಶೇಖರ್ ಶೆಟ್ಟಿ ಬದ್ಯಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕ್ರೀಡೋತ್ಸವ ಉದ್ಘಾಟನೆಯನ್ನು ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್‌ಚಂದ್ರ ಜೈನ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಎಚ್., ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ಉಮೇಶ್ ಶೆಟ್ಟಿ ಮಾಣಿಸಾಗು ಹೊಸಮನೆ, ಬಂಗಾಡಿ ಕೊಲ್ಲಿ ಕಂಬಳ ಸಮಿತಿ ಅಧ್ಯಕ್ಷ ರಂಜನ್ ಜಿ. ಗೌಡ, ವೇಣೂರು ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷರಾದ ನಿತೀಶ್ ಎಚ್. ಕೋಟ್ಯಾನ್, ಮೂಡಬಿದ್ರೆ ನಗರ ಯೋಜನಾ ಪ್ರಾಧಿಕಾರ (ಮೂಡ) ಅಧ್ಯಕ್ಷರಾದ ಹರ್ಷವರ್ಧನ ಪಡಿವಾಳ, ಮೂಡಬಿದ್ರೆ ವಕೀಲರಾದ ನಾಗೇಶ್ ಬಿ. ಶೆಟ್ಟಿ, ಕೊಯಿಲ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಜಗದೀಶ್, ಕಿರಣ್ ಕುಮಾರ್ ಮಂಜಿಲ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಕ್ಕಳಿಗೆ ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಜರಗಲಿದೆ ಎಂದು ಹೊಕ್ಕಾಡಿಗೋಳಿ ಫ್ರೆಂಡ್ಸ್ ವ್ಯವಸ್ಥಾಪಕರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
error: Content is protected !!