24.7 C
ಪುತ್ತೂರು, ಬೆಳ್ತಂಗಡಿ
May 25, 2025
ಆಯ್ಕೆಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮವು ಆಗಸ್ಟ್ 9ರಂದು ಜರುಗಿತು. ಕಾರ್ಯಕ್ರಮಕ್ಕೆ ಮೂಡಬಿದ್ರೆ ನ್ಯಾಯವಾದಿಗಳಾದ ಶ್ವೇತಾ ಜೈನ್ ಭಾಗವಹಿಸಿ ಮಾತನಾಡುತ್ತಾ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ ವ್ಯವಹಾರ, ರಾಜಕಾರಣ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ ಎಂದು ಶುಭಹಾರೈಸಿದರು.

ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ವಿದ್ಯಾರ್ಥಿ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಬೋಧಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ನಾಯಕರಿಗೆ ಗುರುತು ಪತ್ರ ನೀಡಿ ಗೌರವಿಸಲಾಯಿತು. ಉಪಪ್ರಾಂಶುಪಾಲ ಡಾ. ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿದ್ಯಾರ್ಥಿನಿ ಆತ್ಮಿ ಅತಿಥಿ ಪರಿಚಯ ಮಾಡಿ, ಅನುಶ್ರೀ ನಿರೂಪಿಸಿ, ಯುಕ್ತಾ ವಂದಿಸಿದರು.

Related posts

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya
error: Content is protected !!