22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ ಆಟಿದ ನೆಂಪು ಕಾರ್ಯಕ್ರಮವು ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟೀಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಂಡಿಂಜೆ ಗ್ರಾ.ಪಂ ನ ಮಾಜಿ ಅಧ್ಯಕ್ಷ ಮೋಹನ್ ಅಂಡಿಂಜೆ ದೀಪ ಬೆಳಗಿಸಿ ಆಷಾಡದ ಮಹತ್ವ ಹಾಗೂ ಅದರ ವಿಶೇಷತೆಗಳ ಬಗ್ಗೆ ಒಂದೆರಡು ಹಿತನುಡಿಗಳನ್ನು ಆಡಿದರು.

ಸರಕಾರಿ ಪದವಿಪೂರ್ವ ಕೊಕ್ರಾಡಿ ಕಾಲೇಜಿನ ಕಾರ್ಯಧ್ಯಕ್ಷ ಶ್ರೀ ಸೂರ್ಯನಾರಾಯಣ. ಡಿ. ಕೆ, ಮಾಜಿ , ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವೆಂಕಟೇಶ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರುಗಳು ಉಪಸ್ಥಿತರಿದ್ದರು
ವಿದ್ಯಾರ್ಥಿಗಳು ಆಷಾಡ( ಆಟಿ) ತಿಂಗಳಿನಲ್ಲಿ ಮಾಡುವ ವಿವಿಧ ರೀತಿಯ ತಿಂಡಿ ತಿನಸುಗಳನ್ನು ತಯಾರಿಸಿ, ತಂದಿದ್ದರು.ಹಾಗೂ ವಿವಿಧ ರೀತಿಯ ಔಷಧೀಯ ಗುಣಗಳುಳ ಗಿಡಮೂಲಿಕೆಯ ಸಸಿ, ಬಲ್ಲಿ, ಚೆಕ್ಕೆ , ಹಿರಿಯರು ಉಪಯೋಗಿಸುತ್ತಿದ ಕೃಷಿ ಸಲಕರಣೆಗಳನ್ನು ತಂದಿದ್ದರು.

Related posts

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya
error: Content is protected !!