September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ ಆಟಿದ ನೆಂಪು ಕಾರ್ಯಕ್ರಮವು ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟೀಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಂಡಿಂಜೆ ಗ್ರಾ.ಪಂ ನ ಮಾಜಿ ಅಧ್ಯಕ್ಷ ಮೋಹನ್ ಅಂಡಿಂಜೆ ದೀಪ ಬೆಳಗಿಸಿ ಆಷಾಡದ ಮಹತ್ವ ಹಾಗೂ ಅದರ ವಿಶೇಷತೆಗಳ ಬಗ್ಗೆ ಒಂದೆರಡು ಹಿತನುಡಿಗಳನ್ನು ಆಡಿದರು.

ಸರಕಾರಿ ಪದವಿಪೂರ್ವ ಕೊಕ್ರಾಡಿ ಕಾಲೇಜಿನ ಕಾರ್ಯಧ್ಯಕ್ಷ ಶ್ರೀ ಸೂರ್ಯನಾರಾಯಣ. ಡಿ. ಕೆ, ಮಾಜಿ , ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವೆಂಕಟೇಶ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರುಗಳು ಉಪಸ್ಥಿತರಿದ್ದರು
ವಿದ್ಯಾರ್ಥಿಗಳು ಆಷಾಡ( ಆಟಿ) ತಿಂಗಳಿನಲ್ಲಿ ಮಾಡುವ ವಿವಿಧ ರೀತಿಯ ತಿಂಡಿ ತಿನಸುಗಳನ್ನು ತಯಾರಿಸಿ, ತಂದಿದ್ದರು.ಹಾಗೂ ವಿವಿಧ ರೀತಿಯ ಔಷಧೀಯ ಗುಣಗಳುಳ ಗಿಡಮೂಲಿಕೆಯ ಸಸಿ, ಬಲ್ಲಿ, ಚೆಕ್ಕೆ , ಹಿರಿಯರು ಉಪಯೋಗಿಸುತ್ತಿದ ಕೃಷಿ ಸಲಕರಣೆಗಳನ್ನು ತಂದಿದ್ದರು.

Related posts

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!