22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ ಆಟಿದ ನೆಂಪು ಕಾರ್ಯಕ್ರಮವು ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟೀಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಂಡಿಂಜೆ ಗ್ರಾ.ಪಂ ನ ಮಾಜಿ ಅಧ್ಯಕ್ಷ ಮೋಹನ್ ಅಂಡಿಂಜೆ ದೀಪ ಬೆಳಗಿಸಿ ಆಷಾಡದ ಮಹತ್ವ ಹಾಗೂ ಅದರ ವಿಶೇಷತೆಗಳ ಬಗ್ಗೆ ಒಂದೆರಡು ಹಿತನುಡಿಗಳನ್ನು ಆಡಿದರು.

ಸರಕಾರಿ ಪದವಿಪೂರ್ವ ಕೊಕ್ರಾಡಿ ಕಾಲೇಜಿನ ಕಾರ್ಯಧ್ಯಕ್ಷ ಶ್ರೀ ಸೂರ್ಯನಾರಾಯಣ. ಡಿ. ಕೆ, ಮಾಜಿ , ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವೆಂಕಟೇಶ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರುಗಳು ಉಪಸ್ಥಿತರಿದ್ದರು
ವಿದ್ಯಾರ್ಥಿಗಳು ಆಷಾಡ( ಆಟಿ) ತಿಂಗಳಿನಲ್ಲಿ ಮಾಡುವ ವಿವಿಧ ರೀತಿಯ ತಿಂಡಿ ತಿನಸುಗಳನ್ನು ತಯಾರಿಸಿ, ತಂದಿದ್ದರು.ಹಾಗೂ ವಿವಿಧ ರೀತಿಯ ಔಷಧೀಯ ಗುಣಗಳುಳ ಗಿಡಮೂಲಿಕೆಯ ಸಸಿ, ಬಲ್ಲಿ, ಚೆಕ್ಕೆ , ಹಿರಿಯರು ಉಪಯೋಗಿಸುತ್ತಿದ ಕೃಷಿ ಸಲಕರಣೆಗಳನ್ನು ತಂದಿದ್ದರು.

Related posts

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya
error: Content is protected !!