25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ ಆಟಿದ ನೆಂಪು ಕಾರ್ಯಕ್ರಮವು ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟೀಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಂಡಿಂಜೆ ಗ್ರಾ.ಪಂ ನ ಮಾಜಿ ಅಧ್ಯಕ್ಷ ಮೋಹನ್ ಅಂಡಿಂಜೆ ದೀಪ ಬೆಳಗಿಸಿ ಆಷಾಡದ ಮಹತ್ವ ಹಾಗೂ ಅದರ ವಿಶೇಷತೆಗಳ ಬಗ್ಗೆ ಒಂದೆರಡು ಹಿತನುಡಿಗಳನ್ನು ಆಡಿದರು.

ಸರಕಾರಿ ಪದವಿಪೂರ್ವ ಕೊಕ್ರಾಡಿ ಕಾಲೇಜಿನ ಕಾರ್ಯಧ್ಯಕ್ಷ ಶ್ರೀ ಸೂರ್ಯನಾರಾಯಣ. ಡಿ. ಕೆ, ಮಾಜಿ , ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವೆಂಕಟೇಶ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರುಗಳು ಉಪಸ್ಥಿತರಿದ್ದರು
ವಿದ್ಯಾರ್ಥಿಗಳು ಆಷಾಡ( ಆಟಿ) ತಿಂಗಳಿನಲ್ಲಿ ಮಾಡುವ ವಿವಿಧ ರೀತಿಯ ತಿಂಡಿ ತಿನಸುಗಳನ್ನು ತಯಾರಿಸಿ, ತಂದಿದ್ದರು.ಹಾಗೂ ವಿವಿಧ ರೀತಿಯ ಔಷಧೀಯ ಗುಣಗಳುಳ ಗಿಡಮೂಲಿಕೆಯ ಸಸಿ, ಬಲ್ಲಿ, ಚೆಕ್ಕೆ , ಹಿರಿಯರು ಉಪಯೋಗಿಸುತ್ತಿದ ಕೃಷಿ ಸಲಕರಣೆಗಳನ್ನು ತಂದಿದ್ದರು.

Related posts

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!