22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಎಚ್ ಎಲ್ ವಿಶ್ವನಾಥ್ ಮತ್ತು ರಾಜ್ಯ ಕಾರ್ಯದರ್ಶಿ ಶ್ರೀ ಜಯರಾಜ್ ಸಾಲ್ಯಾನ್ ಇವರು ಭೇಟಿ ನೀಡಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡು ಶುಭಹಾರೈಸಿದರು.

ಈ ಸಂದರ್ಭ ಕ್ಷೇತ್ರದ ವತಿಯಿಂದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.
ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಪುರಂದರ ಕಡಿರ, ಬಾಲಕೃಷ್ಣ ನೈಮಿಷ, ಚಂದ್ರಶೇಖರ ಗಾಣಗಿರಿ, ಶ್ರೀಧರ ಬಳಕ, ವಿನಾಯಕ್ ರಾವ್ ಕನ್ಯಾಡಿ ಹಾಗೂ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!