25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಎಚ್ ಎಲ್ ವಿಶ್ವನಾಥ್ ಮತ್ತು ರಾಜ್ಯ ಕಾರ್ಯದರ್ಶಿ ಶ್ರೀ ಜಯರಾಜ್ ಸಾಲ್ಯಾನ್ ಇವರು ಭೇಟಿ ನೀಡಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡು ಶುಭಹಾರೈಸಿದರು.

ಈ ಸಂದರ್ಭ ಕ್ಷೇತ್ರದ ವತಿಯಿಂದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.
ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಪುರಂದರ ಕಡಿರ, ಬಾಲಕೃಷ್ಣ ನೈಮಿಷ, ಚಂದ್ರಶೇಖರ ಗಾಣಗಿರಿ, ಶ್ರೀಧರ ಬಳಕ, ವಿನಾಯಕ್ ರಾವ್ ಕನ್ಯಾಡಿ ಹಾಗೂ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!