23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಕಾಶಿಬೆಟ್ಟುನಲ್ಲಿ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.
ಕಾಶಿಬೆಟ್ಟು ನಲ್ಲಿ ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಾಗಿದೆ. ವಾಹನಗಳು ದೊಡ್ಡ , ದೊಡ್ಡ ಬಾವಿಯಾಕಾರದ ಗುಂಡಿಗಳಿಗೆ ಇಳಿದು ಹತ್ತುವಾಗ ವಾಹನಗಳ ಅಡಿ ಭಾಗ ನೆಲಕ್ಕೆ ತಾಗಿಸಿ ಚಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಅವ್ಯವಸ್ಥೆಯಿಂದ ತಾಲೂಕಿನ ಜನತೆಯ ನೆಮ್ಮದಿ ಪೂತಿ೯ ಹಾಳಾಗಿದೆ.

Related posts

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!