25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರು ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಇಲಾಖೆ ವೆಬ್ www.dwdsc. karnataka.gov.inಮೂಲಕ ಪಡೆಯಬಹುದು. ಅರ್ಜಿಗಳನ್ನು ಕನ್ನಡದಲ್ಲಿ ಭರ್ತಿ ಮಾಡಿ ಆ.೩೧ರೊಳಗೆ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯಿತಿ ಕಟ್ಟಡ, ಕೊಟ್ಟಾರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0824-2458173, 2455999 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Related posts

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya
error: Content is protected !!