July 23, 2026
ತಾಲೂಕು ಸುದ್ದಿ

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ನವರಿಂದ
ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.
ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ

ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದಕಾಮಗಾರಿ ಆರಂಭಗೊಳ್ಳಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya
error: Content is protected !!