July 23, 2026
ಧಾರ್ಮಿಕ

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಸುನೀತಾ, ಉಪಾಧ್ಯಕ್ಷೆ ಸಕೀನ ಹಾಗೂ ಒಕ್ಕೂಟದ ಸದಸ್ಯರು ಹಾಗೂ ಭಜನಾ ಮಂದಿರ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಜ್ಯೋತಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಧರ್ಮಸ್ಥಳ ಸೇವಾಪ್ರತಿನಿಧಿ ಸುಜಾತ ರವರು ಪಾಲ್ಗೊಂಡಿದ್ದರು. ಭಜನಾ ಮಂದಿರದ ಸದಸ್ಯರೆಲ್ಲರೂ ಸೇರಿ ಸ್ವಚ್ಛತಾ ಕಾರ್ಯಕ್ರಮ ಮಾಡಿದರು.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾ‌ರ್ ಭೇಟಿ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!