April 11, 2025
ನಿಧನ

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

ಬೆಳ್ತಂಗಡಿ : ಗೇರುಕಟ್ಟೆ ನಿವೃತ್ತ ಸ್ಥಾಪಕ ಅಂಚೆ ಪಾಲಕರು ಹಾಗೂ ಹಿರಿಯ ದಿನಸಿ ಪ್ಯಾಪಾರಸ್ಥ ಪುಂಡಲೀಕ ಪೈ (87 ವರ್ಷ) ವಯೋಸಹಜ ಕಾಯಿಲೆಯಿಂದ ಆ.9 ರಂದು ರಾತ್ರಿ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಮೃತರು ಗೇರುಕಟ್ಟೆಯಲ್ಲಿ ಪ್ರಥಮವಾಗಿ ಅಂಚೆ ಕಚೇರಿ ತೆರದು ಸ್ಥಾಪಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಗಂಡು,ಮೂವರು ಹೆಣ್ಣು ಮಕ್ಕಳು, ಅಳಿಯಂದಿರು,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya
error: Content is protected !!