25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya
error: Content is protected !!