September 6, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!