July 23, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya
error: Content is protected !!