30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

ನ್ಯಾಯತಪು೯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನ್ಯಾಯತರ್ಪು ಒಕ್ಕೂಟದ ತ್ರೈಮಾಸಿಕ ಸಭೆ ಆ.11 ರಂದು ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಹರೀಶ್ ಗೌಡ,ನ್ಯಾಯತರ್ಪು ಒಕ್ಕೂಟ ಸಂಘದ ಸಿದ್ದಪ್ಪ ಗೌಡ, ಪದಾಧಿಕಾರಿಗಳಾದ ರೀತಾ ಚಂದ್ರಶೇಖರ್,ಪುಷ್ಪ ಕೆ,ಪುಷ್ಪ ಎನ್, ಹಾಗೂ ನ್ಯಾಯತರ್ಪು ಸೇವಾ ಪ್ರತಿನಿಧಿ ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು,
ಸಂಘದ ಬೆಳವಣಿಗೆ ಹಾಗೂ ಸಾಲ ಪಡೆಯುವ, ಸಾಲ ಸಂದಾಯ ಹಾಗೂ ರೋಗಿಗಳು ಅಸ್ಪತ್ರೆಯಲ್ಲಿ ಆರೋಗ್ಯ ವಿಮೆಯನ್ನು ಪಡೆಯುವ ಬಗ್ಗೆ ಮಾಹಿತಿ ನೀಡಿದರು.
ಸಭೆಯ ಉಸ್ತುವಾರಿ ಜವಾಬ್ದಾರಿಯನ್ನು ಭಾಗ್ಯ ಶ್ರೀ ತಂಡ ವಹಿಸಿದ್ದರು. ಸಂಘದ ಸದಸ್ಯರು ಸಭೆಯಲ್ಲಿ ಬಾಗವಹಿಸಿದರು.

Related posts

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!