25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.

ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ
ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ

ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!