25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.

ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ
ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ

ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya
error: Content is protected !!