July 23, 2026
ಧಾರ್ಮಿಕ

ಧಮ೯ಸ್ಥಳ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ :ಇಲ್ಲಿಯ ಜೋಡುಸ್ಥಾನ ನಿತ್ಯ ನೂತನ ಭಜನಾ ಮಂದಿರದಲ್ಲಿ ಶ್ರೀ ಕ್ಷೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸುವಂತಹ “ಶ್ರದ್ಧಾ ಕೇಂದ್ರ ಸ್ವಚ್ಛತೆ” ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಆ. 11ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಸುನೀತಾ, ಉಪಾಧ್ಯಕ್ಷೆ ಸಕೀನ ಹಾಗೂ ಒಕ್ಕೂಟದ ಸದಸ್ಯರು ಹಾಗೂ ಭಜನಾ ಮಂದಿರ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಜ್ಯೋತಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಧರ್ಮಸ್ಥಳ ಸೇವಾಪ್ರತಿನಿಧಿ ಸುಜಾತ ರವರು ಪಾಲ್ಗೊಂಡಿದ್ದರು. ಭಜನಾ ಮಂದಿರದ ಸದಸ್ಯರೆಲ್ಲರೂ ಸೇರಿ ಸ್ವಚ್ಛತಾ ಕಾರ್ಯಕ್ರಮ ಮಾಡಿದರು.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya
error: Content is protected !!